ಆರೋಗ್ಯ

ನೀವು ಹಣಬೆ ತಿನ್ನೋದ್ರಿಂದ, ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ..?

3155

ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…

ರೋಗ ನಿರೋಧಕ ಶಕ್ತಿಯನ್ನು ನೀಡುತ್ತದೆ:-

ಅಣಬೆಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮ ದೇಹಕ್ಕೆ ವೈರಸ್ ನಿರೋಧಕ ರಕ್ಷೆಯನ್ನು ನೀಡುತ್ತದೆ ಮತ್ತು ಇದರ ಸೇವನೆಯಿಂದ ನಿಮ್ಮ ದೇಹಕ್ಕೆ ಹಲವಾರು ಪ್ರೋಟಿನ್‌ಗಳು ದೊರೆಯುತ್ತವೆ. ಜೊತೆಗೆ ದೇಹದ ಕೋಶಗಳಲ್ಲಿನ ರಿಪೇರಿಗಳನ್ನು ಸಹ ದೇಹವೇ ಮಾಡಿಕೊಳ್ಳುವಂತಃ ಆರೋಗ್ಯವನ್ನು ಅಣಬೆಗಳು ನಮಗೆ ನೀಡುತ್ತವೆ.

ವಿಟಮಿನ್ ಡಿ :-

ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕ ಪ್ರಮಾಣದಲ್ಲಿರುತ್ತದೆ. ಅಣಬೆಯು ಸೂರ್ಯನ ಬೆಳಕಿಗೆ ತನ್ನನ್ನು ತಾನು ಒಡ್ಡಿಕೊಳ್ಳುವುದರಿಂದ ಈ ವಿಟಮಿನ್ ಅನ್ನು ತನ್ನೊ ಳಗೆ ಹೊಂದುತ್ತದೆ. ಇದನ್ನು ಸೇವಿಸುವುದರಿಂದಾಗಿ, ನಿಮಗೆ ಪ್ರತಿ ದಿನಕ್ಕೆ ಬೇಕಾದ ವಿಟಮಿನ್ ಡಿ ದೊರೆಯುತ್ತದೆ.

ಆಂಟಿ ಆಕ್ಸಿಡೆಂಟ್ಗಳು:-

ಅಣಬೆಗಳಲ್ಲಿ ಯಥೇಚ್ಛವಾದ ಪ್ರಮಾಣದ ಆಂಟಿಆಕ್ಸಿಡೆಂಟ್ ಗಳು ಇರುತ್ತವೆ. ಅವು ಫ್ರೀ ರ್ಯಾಡಿಕಲ್ಗಳಿಂದ ನಿಮ್ಮ ದೇಹವು ಹಾಳಾಗುವಿಕೆಯನ್ನು ತಡೆಯುತ್ತದೆ. ಈ ಆಂಟಿ ಆಕ್ಸಿಡೆಂಟ್ಗಳು ಹೃದ್ರೋಗ, ಕ್ಯಾನ್ಸರ್, ಅಲ್ಜೀಮರ್ ಮುಂತಾದ ಗಂಭೀರ ಕಾಯಿಲೆಗಳ ಬೆಳವಣಿಗೆಯನ್ನು ತಡೆಯುತ್ತವೆ.

ಕಬ್ಬಿಣಾಂಶದ ಆಗರ:-

ಅಣಬೆಗಳು ಕಬ್ಬಿಣಾಂಶದ ಪ್ರಮುಖ ಆಗರವಾಗಿರುತ್ತವೆ. ಇವುಗಳ ಸೇವನೆಯಿಂದ ಹಿಮೋಗ್ಲೋಬಿನ್ ಉತ್ಪಾದನೆ ಹೆಚ್ಚಾಗುತ್ತದೆ ಮತ್ತು ಕೆಂಪು ರಕ್ತ ಕಣಗಳ ಆಕ್ಸಿಜೆನೆಶನ್ ಆಗುತ್ತದೆ. ಜೊತೆಗೆ ಆಮ್ಲ ಜನಕವು ದೇಹದ ಎಲ್ಲಾ ಭಾಗ ಗಳಿಗೂ ಪಸರಿಸಲು ಇದು ಕಾರಣವಾಗುತ್ತದೆ.

ಚಯಾಪಚಯ ವ್ಯವಸ್ಥೆಯನ್ನು ಸುಧಾರಿಸುತ್ತದೆ:-

ವಿಟಮಿನ್ ’ಬಿ’ ಯು ಅಣಬೆಗಳಲ್ಲಿ ಅಧಿಕ ಪ್ರಮಾಣದಲ್ಲಿರುತ್ತವೆ. ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುವ ಕೆಲಸ ಮಾಡು ತ್ತದೆ. ಇದರಲ್ಲಿರುವ ವಿಟಮಿನ್ಗಳು ನಮ್ಮ ದೇಹಕ್ಕೆ ತೀರಾ ಅಗತ್ಯವಾಗಿರುತ್ತವೆ. ಇನ್ನು ನಮ್ಮ ದೇಹ ಸುಗಮವಾಗಿ ಕೆಲಸ ಮಾಡಲು ಬೇಕಾದ ಚಯಾಪಚಯ ವ್ಯವಸ್ಥೆಯನ್ನು ಸುಧಾರಿಸಲು ಅಣಬೆಗಳು ಅಗತ್ಯ ಶಕ್ತಿಯನ್ನು ನೀಡುತ್ತವೆ. ಹಾಗಾಗಿ ಅಣಬೆ ಗಳನ್ನು ತಪ್ಪದೆ ಸೇವಿಸಿ, ದೇಹ ವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಿ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಸಿನಿಮಾ

    ವೈರಲ್ ಆಯ್ತು ರಾತ್ರೋ ರಾತ್ರಿ ಸ್ಟಾರ್ ಆದ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ..!

    ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.