ಸಿನಿಮಾ

ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

252

ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ  ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.

ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ  ತವಸಾರೆಯಲ್ಲಿ “ಸೋಲಾರ್ ಲೈಟ್”   ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…

ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ

ಬೆಸ್ಟ್ ಆಫ್ ಲಕ್ ಪ್ರಥಮ್

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…