ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.
ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ ತವಸಾರೆಯಲ್ಲಿ “ಸೋಲಾರ್ ಲೈಟ್” ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…
ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ
ಬೆಸ್ಟ್ ಆಫ್ ಲಕ್ ಪ್ರಥಮ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…