ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.
ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ ತವಸಾರೆಯಲ್ಲಿ “ಸೋಲಾರ್ ಲೈಟ್” ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…
ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ
ಬೆಸ್ಟ್ ಆಫ್ ಲಕ್ ಪ್ರಥಮ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…