ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

ನೀವು ಈ ಮುಂಚೆ ಕೇಳಿರಬಹುದು. ರೋಡಿನಲ್ಲೂ ಚಲಿಸುವ, ಗಾಳಿಯಲ್ಲೂ ಹಾರುವ ವಾಹನ ಅನ್ವೇಷಣೆಯ ಹಂತದಲ್ಲಿದೆ ಎಂದು. ಹೌದು ಈಗ ಆ ಹಾರುವ ಕಾರಿನ ಅಭಿವೃದ್ಧಿ ಕಾರ್ಯ ಮುಗಿದಿದ್ದು, 2018 ರಲ್ಲಿ ಹಾರುವ ಕಾರು ರೋಡಿಗಿಳಿಯಲಿದೆ. ಅಲ್ಲಾ, ಗಾಳಿಯಲ್ಲಿ ಹಾರಲಿದೆ.
ಹಾರುವ ಕಾರು:-
ತಂತಾನೇ ಓಡಬಲ್ಲ ಕಾರಿದ್ದರೆ ಅಪಗಾತಗಳನ್ನು ತಡೆಗಟ್ಟಬಹುದು ಆದರೆ ರಸ್ತೆಯ ದಟ್ಟಣೆಗೆ ಏನು ಮಾಡುವುದು ? ಹಾರುವ ಕಾರು ಇಂತದೊಂದು ಕೇಳ್ವಿಗೆ ಉತ್ತರವಾಗಬಲ್ಲದು. ರಸ್ತೆಯಲ್ಲಿ ಓಡುವ ಕಾರು ಮತ್ತು ಬಾನಲ್ಲಿ ಹಾರುವ ವಿಮಾನದ ನಡುವಿನ ನಡೆ ಇದು.

ಕಾರು ಮೇಲೆ ಹಾರಬೇಕೆಂದರೆ ಅದು ನೆಲಸೆಳೆತವನ್ನು (earth’s gravity) ಮೀರಬೇಕು ಅಂದರೆ ಅದಕ್ಕೆ ಇದಿರು-ನೆಲಸೆಳೆತ (anti-gravity) ಒದಗಿಸುವಂತ ಚಳಕಗಳು ಎಟುಕಬೇಕು, ಅದೂ ಕಡಿಮೆ ಬೆಲೆಯಲ್ಲಿ.

ಸ್ಯಾಮ್ ಸನ್ ಎಂಬ ಕಂಪನಿ ಅಭಿವೃದ್ಧಿ ಪಡಿಸಿರುವ ಹಾರುವ ಕಾರಿನ ಹೆಸರು ‘ಸ್ಯಾಮ್ ಸನ್ ಸ್ವಿಚ್ ಬ್ಲೇಡ್’ ಇದಕ್ಕೆ ಮೂರು ಚಕ್ರಗಳಿದ್ದು, ಎರಡು ಆಸನಗಳನ್ನು ಜೋಡಿಸಲಾಗಿದೆ. ರಸ್ತೆಯಲ್ಲೂ ಹಾಗೂ ಗಾಳಿಯಲ್ಲೂ ಹಾರುವ ಜಗತ್ತಿನ ಮೊದಲ ವಿಶಿಷ್ಟ ಕಾರು ಇದಾಗಿದೆ.

ಸ್ವಿಚ್ ಬ್ಲೇಡ್ ಕಾರನ್ನು ಎಲ್ಲೆಂದರಲ್ಲಿ ಹಾರಿಸುವಂತಿಲ್ಲ. ಬದಲಾಗಿ ಮೊದಲು ವಿಮಾನ ಹಾರುವಂತಹ ರನ್ ವೇ ಸ್ಥಳಕ್ಕೆ ಕಾರನ್ನು ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗಿ ಅಲ್ಲಿಂದ ಹಾರಿಸಬೇಕು. ಕಾರನ್ನು ಗಾಳಿಯಿಂದ ಕೆಳಗಿಳಿಸುವಾಗಲು ರನ್ ವೇ ಇರುವಂತಹ ಸ್ಥಳದಲ್ಲೆ ಇಳಿಸಬೇಕು. ಬಳಿಕ ತಲುಪಬೇಕಾದ ಜಾಗಕ್ಕೆ ಸಾಮಾನ್ಯ ಕಾರಿನಂತೆ ಚಲಾಯಿಸಿಕೊಂಡು ಹೋಗಬಹುದು.

ಗಂಟೆಗೆ 305 ಕಿ.ಮೀ ಓಡುವ,13,000 ಅಡಿ ಮೇಲಕ್ಕೆ ಹಾರುವ ಸಾಮರ್ಥ್ಯ ಈ ಕಾರಿಗಿದೆ. 6.3 ಅಡಿ ಉದ್ದದ,8.2 ಅಡಿ ಅಗಲದ ರೆಕ್ಕೆಗಳನ್ನು ಬೇಕೆಂದಾಗ ಮಡಿಚುವ, ಬಿಚ್ಚುವ ವ್ಯವಸ್ಥೆ ಮಾಡಲಾಗಿದೆ. ಇದರ ಬೆಲೆ 77 ಲಕ್ಷ ರೂಪಾಯಿಯಾಗಿದ್ದು, ಅದರ ಬಿಡಿಭಾಗಗಳನ್ನು ಜೋಡಿಸಲು ಮತ್ತೆ 13 ಲಕ್ಷಕೊಡಬೇಕಾಗಿದೆ. 2018ರ ವರ್ಷದಲ್ಲಿ ಸ್ವಿಚ್ ಬ್ಲೇಡ್ ಕಾರ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….