ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-

ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…