ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-

ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…