ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.

ಈ ಹಿನ್ನಲೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳ ಮೇಲೆ ಹಿಂದೆದೂ ಕಾಣದ ಭರ್ಜರಿ ಆಫರ್ ವೊಂದನ್ನು ಲಾಂಚ್ ಮಾಡಿದೆ. ರೂ.3500 ವರೆಗೆ ಆಫರ್ ನೀಡಲು ಮುಂದಾಗಿದೆ. ಇದರಿಂದಾಗಿ ನೋಕಿಯಾ ಸ್ಮಾರ್ಟ್ಫೋನ್ ನವೆಂಬರ್ 13 ರಿಂದ 17ರ ವರೆಗೆ ನೋಕಿಯಾ ಸ್ಮಾರ್ಟ್ಫೋನ್ ಮೇಲೆ ಆಫರ್ ಲಭ್ಯವಿದೆ.
ನೋಕಿಯಾ 6 ಮತ್ತು ನೋಕಿಯಾ 8:-

ಅಮೆಜಾನ್ ನಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಳಾದ ನೋಕಿಯಾ 6 ಮತ್ತು ನೋಕಿಯಾ 8 ಮೇಲೆ ಕ್ಯಾಷ್ ಬ್ಯಾಕ್ ಆಫರ್ ನೀಡಿದೆ. ಪ್ರೈಮ್ ಸದಸ್ಯರಿಗೆ ಮತ್ತು ಪ್ರೈಮ್ ಸದಸ್ಯರಲ್ಲದವರಿಗೆ ವಿವಿಧ ಮಾದರಿಯ ಆಫರ್ ಅನ್ನು ನಿಡಲಾಗಿದೆ.
ಆಫರ್ ಗಳು:-

ಅಮೆಜಾನ್ ಪ್ರೈಮ್ ಸದಸ್ಯರು ನೋಕಿಯಾ 6 ರೂ. 2500ರ ವರೆಗೆ ಕ್ಯಾಷ್ ಬ್ಯಾಕ್ ಆಫರ್ ದೊರೆಯುತ್ತಿದೆ. ಇದಲ್ಲದೇ ಅಮೇಜಾನ್ ಪೇ ಮೂಲಕ ಖರೀದಿಸಿದವರಿಗೆ ನೋಕಿಯಾ 8 ರೂ. 1,500ರ ವರೆಗೆ ಕ್ಯಾಷ್ ಬ್ಯಾಕ್ ಪಡೆಯಬಹುದಾಗಿದೆ. ಅಲ್ಲದೇ ನೋಕಿಯಾ 6 ಮೇಲೆ ರೂ. 500 ವರೆಗೂ ಕ್ಯಾಷ್ ಬ್ಯಾಕ್ ದೊರೆಯಲಿದೆ.
ಪ್ರೈಮ್ ಸದಸ್ಯರಲ್ಲದವರಿಗೆ:-
ಇದಲ್ಲದೇ ಪ್ರೈಮ್ ಸದಸ್ಯರಲ್ಲದವರಿಗೆ ಅಮೆಜಾನ್ ಪೇ ಮೂಲಕ ನೋಕಿಯಾ 6 ಖರೀದಿಯ ಮೇಲೆ ರೂ. 1500 ಕ್ಯಾಷ್ ಬ್ಯಾಕ್ ದೊರೆಯಲಿದೆ. ಆದರೆ ನೋಕಿಯಾ 8 ಖರೀದಿಯ ಮೇಲೆ ಯಾವುದೇ ಆಫರ್ ಇಲ್ಲ.
ನೋಕಿಯಾ 8 ಸ್ಮಾರ್ಟ್ಫೋನ್:-

ನೋಕಿಯಾ 8 ಟಾಪ್ ಎಂಡ್ ಸ್ಮಾರ್ಟ್ ಪೋನ್ ಆಗಿದ್ದು, ಇದರಲ್ಲಿ ಟ್ರೆಂಡ್ ಆಗಿರುವ ಡ್ಯುಯಲ್ ಕ್ಯಾಮೆರಾ ಸೆಟಪ್ ಕಾಣಬಹುದಾಗಿದೆ. ಕಾರ್ಲ್ ಜೀಯಸ್ ಲೆನ್ಸ್ ನೊಂದಿಗೆ 13 + 13 MP ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಕ್ಯಾಮೆರಾವನ್ನು ಕಾಣಬಹುದಾಗಿದೆ
ನೋಕಿಯಾ 6 ಸ್ಮಾರ್ಟ್ಫೋನ್:-

ಸ್ಮಾರ್ಟ್ಫೋನ್ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ “ನೋಕಿಯಾ 6” ಸ್ಮಾರ್ಟ್ಫೋನ್ 4GB RAM ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಇರುವ ಫೆಸ್ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…