ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂ ಸಿನಿ ಲೋಕವು ಈಗಂತೂ ಹೆಚ್ಚು ಸದ್ದು ಮಾಡುತ್ತಿದ್ದು, ಎಲ್ಲಾ ಭಾಷಿಗರನ್ನು ತನ್ನಡೆಗೆ ಸೆಳೆಯುತ್ತಿದೆ. ಹೊಸ ಮಾದರಿಯ ಸಿನಿಮಾಗಳು ಮತ್ತು ಸಂಗತಿಗಳು ಮಲಯಾಳಂ ಸಿನಿ ಲೋಕವನ್ನು ಶ್ರೀಮಂತಗೊಳಿಸುತ್ತಿವೆ.ಇದಕ್ಕೆ ಕಾರಣಗಳು ಇವೆ…
ಹೌದು, ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದು ಯಾವ ಮಟ್ಟಿಗೆ ಎಂದರೆ, ಕಣ್ ಸನ್ನೆ ಹುಡುಗಿ ಪ್ರಿಯಾ,ರಾತ್ರೋ ರಾತ್ರಿ ಸ್ಟಾರ್ ಆಗಿಬಿಟ್ಟಿದ್ದಾರೆ.ಈಗಂತೂ ಎಲ್ಲಿ ನೋಡಿದರೂ ಅದೊಂದೆ ವಿಡಿಯೋ. ಸಾಮಾಜಿಕ ಜಾಲತಾಣಗಳಲ್ಲಿ ಇದು ಪಡ್ಡೆ ಹುಡುಗರ ಫೇವರಿಟ್. ವಿಡಿಯೋದಲ್ಲಿ ಹಾಡಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿರೋದು ಅಭಿನಯಿಸಿರೋ ನಟರು ಹಾಗೂ ಈ ಹುಡುಗಿಯ ಕಣ್ ಸನ್ನೆಯ ನೋಟ.
ಈ ವಿಡಿಯೋ ಮಲಯಾಳಂನ ‘ಒರು ಆಡಾರ್ ಲವ್’ ಸಿನಿಮಾದ ಹಾಡೊಂದರ ಝಲಕ್. ಈ ಹಾಡು ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಫೇಮಸ್ ಆಗ್ಬಿಡ್ತು.ಇದಕ್ಕೆ ಕಾರಣ ಈ ಹಾಡಿನಲ್ಲಿ ನಟಿಸಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ಣುಗಳು ನೋಟ ಎಂಥವರನ್ನು ಮಗ್ನಗೊಳಿಸುವಂತೆ ಮಾಡುತ್ತಿದೆ. ಕಣ್ಣು ಹೊಡೆದು ಹುಡುಗರ ಹೃದಯಕ್ಕೆ ಲಗ್ಗೆ ಇಡುವ ಅವಳ ಮಾದಕತೆ ಪಡ್ಡೆಗಳ ನಿದ್ದೆ ಕೆಡಿಸಿದೆ.
ಪ್ರಿಯಾ ಪ್ರಕಾಶ್ ವಾರಿಯರ್’ನ ಕಣ್ ಸನ್ನೆಯ ನೋಟ ಫೇಸ್ಬುಕ್, ವಾಟ್ಸ್ಆ್ಯಪ್, ಇನ್ಸ್ಟಾಗ್ರಾಮ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಇದು ಯ್ಯೂಟ್ಯೂಬ್ ನಲ್ಲಿ ನಂ.1 ಟ್ರೆಂಡಿಂಗ್ ನಲ್ಲಿದ್ದು ಕೇವಲ 20 ಗಂಟೆಗಳಲ್ಲಿ 1 ಮಿಲಿಯನ್ ಗೂ ಅಧಿಕ ಜನರು ವೀಕ್ಷಿಸಿದ್ದು 50,000 ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ.
ಸೆನ್ಸೇಷನ್ ಕ್ರಿಯೇಟ್ ಮಾಡಿ ಒಂದೇ ರಾತ್ರಿಲಿ ಇಷ್ಟೆಲ್ಲ ಫೇಮಸ್ ಆಗಿರೋ ಈ ಹುಡುಗಿ ಹೆಸರು ಪ್ರಿಯಾ ಪ್ರಕಾಶ್ ವಾರಿಯರ್. ಇನ್ನೂ ಹದಿನೆಂಟು ವರ್ಷ ಹರೆಯದ ಸುರಸುಂದರಿ. ‘ಒರು ಆಡಾರ್ ಲವ್’ ಸಿನಿಮಾ ಮೂಲಕ ಮಲೆಯಾಳಂ ಚಿತ್ರ ರಂಗಕ್ಕೆ ಪರಿಚಯವಾಗುತ್ತಿರೋ ಉದಯೋನ್ಮುಖ ನಟಿ.
ಅಂತೂ ಇನ್ನೂ ಚಿತ್ರರಂಗದಲ್ಲಿ ತನ್ನ ಮೊದಲ ಹೆಜ್ಜೆ ಇಡುತ್ತಿರುವ ಈಕೆ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಹದಿನೆಂಟು ವರ್ಷ ಹರೆಯದ ಸುರಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ಕೇರಳದ ತ್ರಿಸೂರ್ ನಲ್ಲಿ ವಾಸವಾಗಿದ್ದು ಮೊದಲ ವರ್ಷದ ಬಿ.ಕಾಮ್ ವಿದ್ಯಾರ್ಥಿಯಾಗಿ ಓದುತ್ತಿದ್ದಾರೆ.
‘ಒರು ಆಡಾರ್ ಲವ್’ ಸಿನಿಮಾವನ್ನು ಮಲಯಾಳಂನ ನಿರ್ದೇಶಕ ಒಮರ್ ಲಾಲು ನಿರ್ದೇಶನ ಮಾಡುತ್ತಿದ್ದು ಮಾರ್ಚ್ 20ರಂದು ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…