News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

1321

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ಕಿವಿ ನೋವಿಗೆ ಇಲ್ಲಿದೆ ಮನೆ ಮದ್ದು

ತುಳಸಿ ಎಲೆ:-

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಬೆಳ್ಳುಳ್ಳಿ:-

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಸಾಸಿವೆ ಎಣ್ಣೆ:-

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ರಸ:-

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ರಾಜಕೀಯ

    20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

    ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…