ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…