News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

1327

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ಕಿವಿ ನೋವಿಗೆ ಇಲ್ಲಿದೆ ಮನೆ ಮದ್ದು

ತುಳಸಿ ಎಲೆ:-

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಬೆಳ್ಳುಳ್ಳಿ:-

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಸಾಸಿವೆ ಎಣ್ಣೆ:-

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ರಸ:-

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…