ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….