ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.

ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.

ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.

ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.

ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….