ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…