ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ