ಸಿನಿಮಾ

‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

577

ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ  ಬರೆದಿದ್ದಾರೆ.

ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಾವತಿ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ.  ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಉದಯ್ ಪುರ ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್ ಜೋಷಿ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಜಸ್ಥಾನ ಡಿಜಿಪಿ ಅವರಿಗೂ ಪತ್ರ ರವಾನೆ ಮಾಡಿದ್ದಾರೆ. ಅಂತೆಯೇ ಪತ್ರದಲ್ಲಿ .ಯಾವುದೇ ಕಾರಣಕ್ಕೂ  ಚಿತ್ರಕ್ಕೆ ಪ್ರಮಾಣ ಪತ್ರ ನೀಡದಂತೆ ಮನವಿ ಮಾಡಲಾಗಿದ್ದು, ದೇಶದ ಹೆಮ್ಮೆಯ ಇತಿಹಾಸವನ್ನು ರಕ್ಷಿಸುವ ಮತ್ತು ದೇಶದ ನಾಗರಿಕರ ಘನತೆ ಕಾಪಾಡುವ ಹೊಣೆಗಾರಿಕೆ ಕೇಂದ್ರ ಸರ್ಕಾರಕ್ಕಿದೆ. ಪದ್ಮಾವತಿ ಚಿತ್ರದಲ್ಲಿ  ಇತಿಹಾಸವನ್ನು ತಿರುಚಲಾಗಿದ್ದು, ಚಿತ್ರ ನಿರ್ಮಾಣ ಸಂದರ್ಭದಲ್ಲಿ ರಾಣಿ ಪದ್ಮಾವತಿ ಅವರ ಇತಿಹಾಸಕ್ಕೆ ಸಂಬಂಧಿಸಿದವರನ್ನು ಸಂಪರ್ಕಿಸಿಲ್ಲ. ಇದೀಗ ಏಕಾಏಕಿ ಚಿತ್ರವನ್ನು ತೆರೆಗೆ ತರಲಾಗುತ್ತಿದೆ ಎಂದು ಪತ್ರದಲ್ಲಿ ಮನವಿ  ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಕೆ ವಿಶ್ವರಾಜ್ ಸಿಂಗ್ ಅವರು, ಪ್ರಸ್ತುತ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಇದರಲ್ಲೇ ರಾಣಿ ಪದ್ಮಾವತಿ ಅವರಿಗೆ ಸಂಬಂಧಿಸಿದ ಕೆಲ ಸನ್ನಿವೇಶಗಳನ್ನು ತೋರಿಸಲಾಗಿದೆ. ಐತಿಹಾಸಿಕ  ಕಥೆಗಳನ್ನು ಚಿತ್ರ ಮಾಡುವಾಗ ಇತಿಹಾಸವನ್ನು ತಿರುಚಬಾರದು ಎಂದು ವಿಶ್ವರಾಜ್ ಸಿಂಗ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ಸುದ್ದಿ

    ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

    ‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…