ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ.
ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ ದಲ್ಲದೆ ಪಕ್ಷದ ಮರ್ಯಾದೆಯನ್ನು ಬೀದಿಪಾಲು ಮಾಡಿದ್ದಾರೆ.
ಉತ್ತರ ಪ್ರದೇಶದ ಸಂತ ಕಬೀರ ನಗರ ಕ್ಷೇತ್ರದ ಸಂಸದ ಶರದ್ ತ್ರಿಪಾಠಿ ಹಾಗೂ ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ನಡೆದ ಮೇಲ್ವಿಚಾರಣೆ ಹಾಗೂ ನಿಗಾ ಸಮಿತಿ ಸಭೆಯಲ್ಲಿ ಈ ಘಟನೆ ನಡೆದಿದೆ.
ಸಂತ ಕಬೀರ ನಗರದ ರಸ್ತೆಯೊಂದರ ಉದ್ಘಾಟನೆ ವೇಳೆ ತಮ್ಮ ಹೆಸರು ಏಕೆ ಇಲ್ಲ ಎಂದು ಸಂಸದ ಶರತ್ ಕೃ ಪಾರ್ಟಿ ಕೇಳಿದಾಗ ಸ್ಥಳೀಯ ಶಾಸಕರು ತಮ್ಮ ಇಷ್ಟ ಎಂದು ಹೇಳಿದ್ದಾರೆ. ಈ ಮಾತಿಗೆ ಮಾತು ಮುಂದುವರೆದು ಇಬ್ಬರ ನಡುವೆ ಜಗಳ ಆರಂಭವಾಗಿ ಕೊನೆಗೆ ಅದು ಅವಾಚ್ಯ ಶಬ್ದಗಳ ಬಳಕೆಗೆ ಕಾರಣವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಮೊದಲು ಸಂಸದ ಶರತ್ ತ್ರಿಪಾಠಿ , ಶಾಸಕ ರಾಕೇಶ್ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಕೇಶ್ ಕೂಡ ಸಂಸದನಿಗೇ ಚಪ್ಪಲಿಯಲ್ಲಿ ಹೊಡೆದಿದ್ದಾರೆ.
ಕೆಲವು ನಿಮಿಷಗಳ ಕಾಲ ಇಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿ ಕೊಂಡಿದ್ದಾರೆ ನಂತರ ಮಧ್ಯಪ್ರವೇಶಿಸಿದ ಪೊಲೀಸರು ಅವರನ್ನು ತಡೆದಿದ್ದಾರೆ.
ಈ ಘಟನೆ ಕೇವಲ ಅವರಿಬ್ಬರ ಘನತೆಗೆ ಧಕ್ಕೆ ತರುವುದಲ್ಲ ದೆ ಇಡೀ ಪಕ್ಷವೇ ತಲೆತಗ್ಗಿಸುವಂತೆ ಮಾಡಿದೆ.ಜನಪ್ರತಿನಿಧಿಗಳು ಯಾವಾಗಲೂ ವರ್ತನೆಯಲ್ಲಿ ನಡೆ ನುಡಿಯಲ್ಲಿ ಜನತೆಗೆ ಸ್ಪೂರ್ತಿ ಆಗಿರಬೇಕು. ಅವರು ತಾವು ತಮ್ಮ ಕ್ಷೇತ್ರದ ಜನರನ್ನು ಪ್ರತಿನಿಧಿಸುತ್ತಿದ್ದೇನೆ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ಸಾರ್ವಜನಿಕವಾಗಿ ವರ್ತಿಸಬೇಕು. ಇದೆಲ್ಲಾ ಮರೆತು ಈ ರೀತಿ ಜನಪ್ರತಿನಿಧಿಗಳೇ ವರ್ತಿಸುವಾಗ ಜನರು ತಾವು ಅಂತಹ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ ಎಂಬುದನ್ನು ವಿಮರ್ಶಿಸಿ ಕೊಳ್ಳಬೇಕಾಗಿದೆ.
ಇನ್ನು ಮುಂದಾದರೂ ಒಳ್ಳೆಯ ಜನಪ್ರತಿನಿಧಿಯನ್ನು ಆರಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ. ಪಕ್ಷ ಯಾವುದೇ ಇರಲಿ ಸಮಾಜದಲ್ಲಿ ಉತ್ತಮ ಗೌರವ ಸನ್ನಡತೆ ಉಳ್ಳ ವ್ಯಕ್ತಿಯನ್ನು ಜನರು ತಮ್ಮ ಪ್ರತಿನಿಧಿಯನ್ನಾಗಿ ಆರಿಸುವಂತಹ ಅನಿವಾರ್ಯತೆ ಈಗ ಎದುರಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…