ಸುದ್ದಿ

ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

52

ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಗಿದೆ.

ಯಾವ್ಯಾವುದಕ್ಕೆ ಎಷ್ಟೆಷ್ಟು ವೆಚ್ಚ?

  • ತಿಂಡಿ – 1,77,975 ರೂ.
  • ಊಟ – 4,44,000 ರೂ.
  • ಸೌಂಡ್ ಮಿಕ್ಸರ್ ವ್ಯವಸ್ಥೆ – 1,10,250 ರೂ.
  • ತ್ಯಾಜ್ಯ ನಿರ್ವಹಣೆ ತಂಡ – 1,05,000 ರೂ.
  • ಸ್ಟೇಜ್ – 1,01,250 ರೂ.
  • ವೀಡಿಯೋಗ್ರಾಫರ್ – 94,920 ರೂ.
  • ಫೋಟೋಗ್ರಾಫರ್ – 47,460 ರೂ.
  • ಹೂಗುಚ್ಛ + ಹಣ್ಣಿನ ಬುಟ್ಟಿ – 94,500 ರೂ.
  • ಪ್ರೆಸ್ ಕಿಟ್ – 20,000 ರೂ.
  • ಫ್ಲವರ್ ಪಾಟ್ – 30,000 ರೂ.
  • ಹಣ್ಣು + ಡ್ರೈ ಫ್ರೂಟ್ಸ್ – 15,750 ರೂ.

ಈ ರೀತಿಯಾ ಒಟ್ಟಾಗಿ 20.45 ಲಕ್ಷ ರೂ. ಹಣ ಖರ್ಚಾಗಿದೆ. ಇದರಿಂದ ಸಾರ್ವಜನಿಕರು ಸರಳವಾಗಿ ಮಾಡಬೇಕಿದ್ದ ಪರಿಸರ ದಿನಾಚರಣೆಯನ್ನು ಈ ರೀತಿಯಾಗಿ ಅದ್ಧೂರಿಯಾಗಿ ಮಾಡಿ ಸುಮ್ಮನೆ ಲಕ್ಷ ಲಕ್ಷ ಹಣವನ್ನು ದುಂದು ವೆಚ್ಚ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.