ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…