News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

130

ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.

ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

    ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಸುದ್ದಿ

    ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

    ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.