News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

132

ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.

ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!

  • ಆರೋಗ್ಯ

    ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

    ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…