ಸುದ್ದಿ

ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

127

ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.

ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಗತ್ತಿನಾದ್ಯಂತ ವೈರಲ್ ಆಗಿರುವ ಈ ಆಪ್ನಿಂದ, ನೀವು ಯಾರಿಗೆ ಯಾವುದೇ ತರದ ಮೆಸೇಜ್ ಮಾಡಿದ್ರೂ ಸಹ, ಯಾರು ಮಾಡಿದ್ದು ಅಂತ ತಿಳಿಯೋದಿಲ್ಲ!ಹೇಗೆ ಗೊತ್ತಾ?ಈ ಲೇಖನಿ ಓದಿ…

    ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • inspirational

    ಕ್ವಾರಂಟೈನ್ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ ತಿನ್ನುವುದನ್ನು ನೋಡಿ ಸುಸ್ತಾದ ಅಧಿಕಾರಿಗಳು.

    ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…