ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ.

ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು.

ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.ಕೆಲವರು ತಮ್ಮಿಷ್ಟದ ದೇವಾನುದೇವತೆಗಳ ಫೋಟೋಗಳನ್ನು ಇಟ್ಟುಕೊಳ್ತಾರೆ. ಆದ್ರೆ ಇದು ಸರಿಯಲ್ಲ. ನೀವು ಬಯಸಿದ್ರೆ ದೇವರ ಯಂತ್ರವನ್ನು ಇಟ್ಟುಕೊಳ್ಳಬಹುದು.

ಕೆಲವರು ಹಳೆ ಬಿಲ್ ಗಳನ್ನು ಪರ್ಸ್ ನಲ್ಲಿಟ್ಟುಕೊಳ್ತಾರೆ. ಇದು ನಿಮಗೆ ಲಾಭವಾಗುವು ಬದಲು ನಷ್ಟವನ್ನುಂಟು ಮಾಡುತ್ತದೆ. ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ.
ಆರ್ಥಿಕ ವೃದ್ಧಿಯನ್ನು ಇದು ತಡೆಹಿಡಿಯುತ್ತದೆ.ಹಳೆ ಫೋಟೋಗಳನ್ನು ಇಟ್ಟುಕೊಳ್ಳುವ ಪದ್ಧತಿ ಕೆಲವರಿಗಿರುತ್ತದೆ. ಸಾವನ್ನಪ್ಪಿದವರ ಫೋಟೋವನ್ನು ಅವ್ರ ನೆನಪಿಗಾಗಿ ನಮ್ಮ ಪರ್ಸ್ ನಲ್ಲಿಟ್ಟುಕೊಂಡಿರುತ್ತೇವೆ. ಇದು ಕೂಡ ತಪ್ಪು. ಇದು ಯಶಸ್ಸಿಗೆ ಅಡ್ಡಿಯುಂಟು ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.