News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ನೆಲದ ಮಾತು

ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

213

ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.


 
ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ.   ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

 

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…