ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.

ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ. ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…