ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.

ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ. ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….