News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ನೆಲದ ಮಾತು

ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

213

ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.


 
ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ.   ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

 

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….