News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ನೆಲದ ಮಾತು

ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

213

ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.


 
ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ.   ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

 

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

    ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….