ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.

ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ. ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()