ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.

ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ. ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.