News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ನೆಲದ ಮಾತು

ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

218

ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ. ಪಾಕ್ ಗಡಿಯೊಳಗೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ವರದಿಯಾಗಿದೆ.


 
ಪಾಕ್ ಗಡಿಯೊಳಗೆ ನುಗ್ಗಿದ ಭಾರತೀಯ ಸೇನೆ ಮೂವರು ಪಾಕ್ ಸೈನಿಕರನ್ನು ಕೊಂದು ಹಾಕಿದೆ ಎಂದು ವರದಿಯಾಗಿದೆ.   ಭಾರತದ ಗಡಿಯೊಳಗೆ ನುಗ್ಗಿದ್ದ ಪಾಕ್ ಸೈನಿಕರು ನಾಲ್ವರು ಯೋಧರನ್ನು ಹತ್ಯೆ ಮಾಡಿತ್ತು.

ಇದಕ್ಕೆ ಪ್ರತೀಕಾರ ತೀರಿಸಿಕೊಂಡ ಭಾರತೀಯ ಸೇನೆ ನಿನ್ನೆ ಪಾಕ್ ಗಡಿಯೊಳಗೆ ನುಗ್ಗಿ ಅವರ ಸೈನಿಕರನ್ನು ಕೊಂದು ಹಾಕಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರ ಬಗ್ಗೆ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.

ಆದರೆ ನಡೆದ ಬಾರಿ ನಾಗಾ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂಡೋ-ಮಯನ್ಮಾರ್ ನಿಯಂತ್ರಣ ರೇಖೆಯಲ್ಲಿ ಮಿಂಚಿನ ದಾಳಿ. ಭಾರತೀಯ ಸೇನೆ 70 ಅರೆಸೇನಾ ಪಡೆ ಕಮಾಂಡೋಗಳ ತಂಡ ಬೆಳಿಗ್ಗೆ 4:45 ರ ಸುಮಾರಿಗೆ ಈ ದಾಳಿ ನಡೆಸಿದರು.

 

ಲಾಂಖೂ ಗ್ರಾಮದ ಬಳಿ ಇದ್ದ ನಾಗಾ ಉಗ್ರರ ಶಿಬಿರಗಳನ್ನು ನಾಶಪಡಿಸಿದ. ಈ ದಾಳಿಗಳಲ್ಲಿ ಎನ್.ಎಸ್.ಸಿ.ಎನ್-ಕೆ ಉಗ್ರ ಸಂಘಟನೆಗೆ ಭಾರೀ ನಷ್ಟವುಂಟಾಗಿದೆ ಎಂದು ಸೇನೆ ಪ್ರಕಟಿಸಿದತ್ತು. ಆದರೆ ಇದು ಸರ್ಜಿಕಲ್ ದಾಳಿ ಎಂಬ ವರದಿಗಳನ್ನು ಸೇನೆ ನಿರಾಕರಿಸಿದತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…