ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ.
ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು ರಾಖಿ ಶೀರ್ಷಿಕೆ ಹಾಕಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದನ್ನು ಕೂಡ ಹಾಕಿದ್ದು, ಚಿತ್ರ ಧಾರಾ 370 ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದ್ದಾಗಿದೆ ಎಂದು ರಾಖಿ ಹೇಳಿದ್ದಾಳೆ.
ರಾಖಿ ಈ ಚಿತ್ರದಲ್ಲಿ ಪಾಕಿಸ್ತಾನಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಳೆ. ಸಣ್ಣ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ತಿರುವ ಭಯೋತ್ಪಾದನೆ ಸಂಘಟನೆ ವಿರುದ್ಧ ನನ್ನ ಹೋರಾಟವೆಂದು ರಾಖಿ ಹೇಳಿದ್ದಾಳೆ. ರಾಖಿ ಫೋಟೋಕ್ಕೆ ವ್ಯಕ್ತಿಯೊಬ್ಬ ಕಮೆಂಟ್ ಮಾಡಿದ್ದಾನೆ.
ಪಾಕಿಸ್ತಾನಿ ಪಾತ್ರದಲ್ಲಿ ನಿನ್ನನ್ನು ನೋಡಲು ಸಾಧ್ಯವಿಲ್ಲ. ಇಸ್ಲಾಂ ಒಂದು ಶಾಂತಿ ಸಾರುವ ಧರ್ಮವೆಂದು ಆತ ಹೇಳಿದ್ದಾನೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಾಖಿ, ಇದು ನನ್ನ ಚಿತ್ರ. ನಿನಗೆ ಇಷ್ಟವಾಗದೆ ಹೋದ್ರೆ ಇನ್ಸ್ಟ್ರಾಗ್ರಾಮ್ ನಿಂದ ಹೊರ ಹೋಗಬಹುದು ಎಂದು ರಾಖಿ ಕಮೆಂಟ್ ಮಾಡಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…