News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

35

ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

    ‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…