ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…