ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…