News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

32

ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…