News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಸುದ್ದಿ

‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

32

ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ರಾಜಕೀಯ

    ದೇಶವನ್ನು ನಡೆಸುವ ಪ್ರಮುಖ ವ್ಯಕ್ತಿಗಳ ತಿಂಗಳ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.

  • ಉಪಯುಕ್ತ ಮಾಹಿತಿ

    ಬುದ್ಧನ ಕಾಲದ ಈ ಮಹಾನ್ ಚಿಂತಕ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ!ಆ ಮಹಾನ್ ಚಿಂತಕ ಯಾರು ಗೊತ್ತಾ?

    ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…