News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

35

ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…