News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

37

ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.