News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

37

ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

  • ಸುದ್ದಿ

    100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

    ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…