ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ.

ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ.

ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ. ಆಗ ಸ್ವರ್ಗ ಲೋಕದ ಅಧಿಪತಿ ಇಂದ್ರನ ಅನುಮತಿ ಪಡೆದು ಬರುವ ಕರ್ಣ, ಹಿರಿಯರಿಗೆ ಶ್ರಾದ್ದ ಮಾಡಿದನೆಂಬ ಪ್ರತೀತಿ ಇದೆ.

ಹೀಗಾಗಿ ಈ ಮಾಸದಲ್ಲಿ ಗತಿಸಿದ ಹಿರಿಯರಿಗೆ ನಮನ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಪ್ರಚಲಿತದಲ್ಲಿದೆ. ಇದರಿಂದ ಕುಟಂಬಕ್ಕೆ ಒಳಿತಾಗುತ್ತದೆಂಬ ಗಾಢ ನಂಬಿಕೆಯೂ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…