ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.
*ಪಿರಿಯಡ್ಸ್ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್ಕ್ರೀಮ್ಗಳನ್ನು ಸೇವಿಸಬೇಡಿ.
*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್ನೊಂದಿಗೆ ತಿನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…