ಆರೋಗ್ಯ

ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

519

ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಆಗುವ ಪ್ರಮುಖ ನೋವುಗಳು…

ಪಿರಿಯಡ್ಸ್‌ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.

ಏನು ಮಾಡಬೇಕು..?

*ಪಿರಿಯಡ್ಸ್‌ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್‌‌ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್‌ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

 

ಎನನ್ನು ಮಾಡಲೇಬಾರದು..?

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್‌‌‌‌‌ಕ್ರೀಮ್‌‌‌‌‌‌‌‌‌‌‌‌‌‌ಗಳನ್ನು ಸೇವಿಸಬೇಡಿ.

*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್‌‌ನೊಂದಿಗೆ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…