News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

522

ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಆಗುವ ಪ್ರಮುಖ ನೋವುಗಳು…

ಪಿರಿಯಡ್ಸ್‌ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.

ಏನು ಮಾಡಬೇಕು..?

*ಪಿರಿಯಡ್ಸ್‌ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್‌‌ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್‌ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

 

ಎನನ್ನು ಮಾಡಲೇಬಾರದು..?

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್‌‌‌‌‌ಕ್ರೀಮ್‌‌‌‌‌‌‌‌‌‌‌‌‌‌ಗಳನ್ನು ಸೇವಿಸಬೇಡಿ.

*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್‌‌ನೊಂದಿಗೆ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ಆರೋಗ್ಯ

    ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

    ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು