News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

522

ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು. ಇದರಿಂದ ಋತುಸ್ರಾವದ ಸಂದರ್ಭದಲ್ಲಿ ಆಗುವ ನೋವನ್ನ ಕಡಿಮೆ ಮಾಡಬಹುದು.

ಪಿರಿಯಡ್ಸ್ ಸಮಯದಲ್ಲಿ ಆಗುವ ಪ್ರಮುಖ ನೋವುಗಳು…

ಪಿರಿಯಡ್ಸ್‌ ಸಮಯದಲ್ಲಿ ಸಾಮಾನ್ಯವಾಗಿ ಹೊಟ್ಟೆನೋವು ಮತ್ತು ಸೊಂಟದ ನೋವು ಬರುತ್ತದೆ.

ಏನು ಮಾಡಬೇಕು..?

*ಪಿರಿಯಡ್ಸ್‌ ಸಮಯದಲ್ಲಿ ವ್ಯಾಯಾಮಗಳನ್ನು ಮಾಡುವುದು ಅಷ್ಟೊಂದು ಸುಲಭ ಅಲ್ಲ. ಆದರೆ ಕೆಲವು ಸಮಸ್ಯೆಗಳಿಂದ ಮುಕ್ತಿ ಪಡೆಯಲು ದೈಹಿಕ ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು. ಇದರಿಂದ ಎಂಡೋರ್ಫಿನ್‌‌ ಪ್ರಮಾಣ ಏರಿಕೆಯಾಗುತ್ತದೆ. ಇದು ನಮ್ಮ ಮೆದುಳಿನಲ್ಲಿ ಸಂತೋಷಕ್ಕೆ ಕಾರಣವಾಗುವ ರಾಸಾಯನಿಕ ವಸ್ತುಗಳನ್ನು ಪ್ರಚೋದನೆಗೊಳಿಸುತ್ತದೆ. ಈ ಸಮಯದಲ್ಲಿ ಕಾರ್ಡಿಯೊ ಮಸ್ಕ್ಯುಲರ್ ಕಸರತ್ತು ನಿಮಗೆ ಕಷ್ಟ ಅನಿಸಿದರೆ ಯೋಗ ಮಾಡಿ.

*ಪಿರಿಯಡ್ಸ್‌ ಸಮಯದಲ್ಲಿ ಏನನ್ನೂ ತಿನ್ನಲು ಕುಡಿಯಲು ಮನಸಾಗುವುದಿಲ್ಲ.ಆದರೆ ಪಿರಿಯಡ್ಸ್ ಸಮಯದಲ್ಲಿ ಬರುವ ಸೊಂತದನೋವು ನಿವಾರಣೆಗೆ ನೀವು ಆದಷ್ಟೂ ನೀರು ಕುಡಿಯುವುದು ಒಳ್ಳೆಯದು.ಇದರಿಂದ ನಿಮ್ಮ ಸೊಂಟದ ನೋವು ಕಡಿಮೆ ಆಗುತ್ತದೆ.

*ನಿಮ್ಮ ಸೊಂಟದ ನೋವು ಕಡಿಮೆ ಆಗಲು ಹೀಟಿಂಗ್ ಪ್ಯಾಡ್ ಬಳಸಿ.ಇಲ್ಲದಿದ್ದರೆ ಒಂದು ಬಟ್ಟೆಯನ್ನು ಬಿಸಿ ನೀರಿನಲ್ಲಿ ನೆನೆಸಿ ಅದನ್ನು ನಿಮ್ಮ ನೋವಿನ ಜಗದಲ್ಲಿ ಇಟ್ಟು ಮಸಾಜ್ ಮಾಡಿಕೊಳ್ಳಿ ಇದರಿಂದ ನಿಮ್ಮ ಸೊಂಟ ಹಾಗೂ ಬೆನ್ನು ನೋವುಗಳು ಕಡಿಮೆಯಾಗುತ್ತವೆ.

*ಪಿರಿಯಡ್ಸ್ ಸಮಯದಲ್ಲಿ ತಪ್ಪದೆ ಬಿಸಿ ನೀರಿನ ಸ್ನಾನ ಮಾಡಿ ಇದರಿಂದ ನಿಮ್ಮ ಹೊಟ್ಟೆ ಮತ್ತು ಸೊಂಟದ ನೋವು ಕಡಿಮೆ ಆಗುವುದಲ್ಲದೆ ನಿಮ್ಮ ಮನಸ್ಸು ರಿಲಾಕ್ಸ್ ಆಗುತ್ತದೆ.

 

ಎನನ್ನು ಮಾಡಲೇಬಾರದು..?

*ಋತುಸ್ರಾವದ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಜಂಕ್ ಫುಡ್ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಇಂತಹ ಸಮಯದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಗಳನ್ನು, ಸಿಹಿ ತಿಂಡಿ, ಐಸ್‌‌‌‌‌ಕ್ರೀಮ್‌‌‌‌‌‌‌‌‌‌‌‌‌‌ಗಳನ್ನು ಸೇವಿಸಬೇಡಿ.

*ಇದರ ಬದಲು ಹಣ್ಣುಗಳನ್ನು ಸೇವಿಸಿ. ಚಿಪ್ಸ್ ಬದಲಿಗೆ ಇಡೀ ಧಾನ್ಯಗಳ ಬ್ರೆಡ್ ಅನ್ನು ಸ್ವಲ್ಪ ಚೀಸ್‌‌ನೊಂದಿಗೆ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಉಪಯುಕ್ತ ಮಾಹಿತಿ

    ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…