ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…