ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….