News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

268

ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.

ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.

ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.

ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ  ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.

ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು

 ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್‍ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.

ಹಾರಾಡುವುದಿಲ್ಲ

ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ  ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.


ದೇವಾಲಯದ ರಚನೆ

ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ

ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…