ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.

ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು

ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ

ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…